ಬ್ರೇಕಿಂಗ್ ನ್ಯೂಸ್
08-12-20 03:59 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.8: ಜಾಗತಿಕ ಆರೋಗ್ಯ ತಜ್ಞನೆಂದು ಹೆಸರಾಗಿರುವ ಭಾರತ ಮೂಲದ ಅನಿಲ್ ಸೋನಿ ಅವರನ್ನು ವಿಶ್ವ ಆರೋಗ್ಯ ಸಂಸ್ಥೆಯ ಅಧೀನ ಸಂಸ್ಥೆ ದಿ ಡಬ್ಲ್ಯುಎಚ್ ಓ ಫೌಂಡೇಶನ್ ಇದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಭಾರತ ಮೂಲದ ವ್ಯಕ್ತಿ ಈ ಉನ್ನತ ಹುದ್ದೆಗೇರಿದ್ದು ಇದೇ ಮೊದಲು.
ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊಸ ಮಾದರಿಯ ಫೌಂಡೇಶನ್ ಒಂದನ್ನು ಇತ್ತೀಚೆಗೆ ಸ್ಥಾಪನೆ ಮಾಡಲಾಗಿತ್ತು. ಅನಿಲ್ ಸೋನಿ, ಮುಂದಿನ ಜನವರಿ ಒಂದರಂದು ಫೌಂಡೇಶನ್ ಸಿಇಓ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಅನಿಲ್ ಸೋನಿ ಈ ಮೊದಲು ಬಹುರಾಷ್ಟ್ರೀಯ ಫಾರ್ಮಾಸುಟಿಕಲ್ ಸಂಸ್ಥೆ ವಿಯಾಟ್ರಿಸ್ ನಲ್ಲಿ ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಯಾಟ್ರಿಸ್ ನಲ್ಲಿ ಜಾಗತಿಕ ಸಾಂಕ್ರಾಮಿಕ ರೋಗಗಳ ವಿಭಾಗದ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದರು. ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಡಾ.ಟೆಡ್ರಾಸ್ ಅಧಾನಮ್, ಅನಿಲ್ ಸೋನಿಯವರ ನೇಮಕದ ಬಗ್ಗೆ ಘೋಷಣೆ ಮಾಡಿದ್ದು, ಎರಡು ದಶಕಗಳಲ್ಲಿ ಅನಿಲ್ ಸೋನಿ ಜಾಗತಿಕವಾಗಿ ಎಚ್ಐವಿ, ಏಡ್ಸ್ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಅವರೊಬ್ಬ ಯಶಸ್ವೀ ಆವಿಷ್ಕಾರಿ ಎಂದು ಹೇಳಿದ್ದಾರೆ.
The World Health Organization Foundation has appointed an Indian-origin health expert, Anil Soni, as its first Chief Executive Officer (CEO) to address the most vital health challenges all across the globe.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:21 pm
HK News Desk
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm