ಬ್ರೇಕಿಂಗ್ ನ್ಯೂಸ್
08-08-24 11:15 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಶಿಸ್ತಿನ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಕುಸ್ತಿಪಟು ಅಂತಿಮ್ ಪಂಘಲ್ ಅವರನ್ನು ಮೂರು ವರ್ಷಗಳ ಕಾಲ ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ನಿಷೇಧಿಸಲು ನಿರ್ಧರಿಸಿದೆ.
ಪಂಗಲ್ ಅವರ ನಡವಳಿಕೆಯನ್ನು ಕೂಲಂಕುಷ ಪರಿಶೀಲಿಸಿದ ನಂತರ ಕ್ರೀಡಾಸ್ಫೂರ್ತಿ ಮತ್ತು ಶಿಸ್ತಿನ ಮಾನದಂಡಗಳನ್ನು ಎತ್ತಿಹಿಡಿಯಲು ಸಂಸ್ಥೆ ಈ ನಿರ್ಧಾರ ತೆಗೆದುಕೊಂಡಿದೆ.
ಮಹಿಳೆಯರ 53 ಕೆಜಿ ವಿಭಾಗದ ಆರಂಭಿಕ ಪಂದ್ಯದಲ್ಲಿ ಸೋತ ನಂತರ ಪಂಗಲ್ ಪ್ಯಾರಿಸ್ ಒಲಿಂಪಿಕ್ಸ್ನಿಂದ ಹೊರಬಿದ್ದಿದ್ದರು. ಪ್ರಮುಖ ಶಿಸ್ತಿನ ಉಲ್ಲಂಘನೆಗಾಗಿ ಅಂತಿಮ್ ಪಂಗಲ್ ಮತ್ತು ಅವರ ಸಂಪೂರ್ಣ ಪರಿವಾರವನ್ನು ಪ್ಯಾರಿಸ್ನಿಂದ ಗಡೀಪಾರು ಮಾಡಲಾಗಿತ್ತು.
ಆಟ ಮುಗಿದ ಬಳಿಕ ಕ್ರೀಡಾಗ್ರಾಮದಲ್ಲಿ ಇರದೇ ತನ್ನ ಕೋಚ್ ಭಗತ್ ಸಿಂಗ್ ಮತ್ತು ಸ್ಪಾರಿಂಗ್ ಪಾಲುದಾರ ವಿಕಾಸ್ ತಮಗಿದ್ದ ಹೋಟೆಲ್ಗೆ ಹೋಗಿದ್ದಾರೆ. ಕ್ರೀಡಾಗ್ರಾಮದಲ್ಲಿ ಉಳಿದಿದ್ದ ತಮ್ಮ ವಸ್ತುಗಳನ್ನು ಹಿಂಪಡೆಯಲು ತನ್ನ ಐಡಿ ಕೊಟ್ಟು ಸಹೋದರಿಯನ್ನು ಕಳುಹಿಸಿದ್ದೇ ಈಕೆಗೆ ಮುಳುವಾಗಿದೆ.
ಅಂತಿಮ್ ಪಂಗಲ್ ಅವರ ವಸ್ತುಗಳನ್ನು ತರಲು ಹೋಗಿದ್ದ ಸೋದರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಅಂತಿಮ್ ಪಂಗಲ್ಗೆ ನೀಡಲಾಗಿದ್ದ ಪಾಸ್ನಲ್ಲಿ ಅವರ ಸಹೋದರಿ ಕ್ರೀಡಾ ಗ್ರಾಮ ಪ್ರವೇಶಿಸಿದ್ದರು.
Antim Panghal is most likely to be banned for three years after allowing her sister's entry into the athletes' village through her accreditation card, Wrestler Panghal caused an embarrassment to the Indian Olympic Contingent and as a result, IOA will be taking disciplinary action against her. She might receive a three-year ban by IOA. "The decision will be formally announced after she reaches India," the contingent source said.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm