ಬ್ರೇಕಿಂಗ್ ನ್ಯೂಸ್
14-08-24 10:59 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಅಂತಿಮ ಹಂತದಲ್ಲಿ ದುರದೃಷ್ಟದಿಂದ ಪಂದ್ಯಾವಳಿಯಿಂದ ಹೊರಬಿದ್ದ ವಿನೇಶ್ ಫೋಗಟ್ ಗೆ ಕಡೆಗೂ ನ್ಯಾಯ ಸಿಗಲಿಲ್ಲ. ಫೈನಲಿಗೆ ಬಂದಿದ್ದ ತನಗೆ ಬೆಳ್ಳಿ ಪದಕ ಸಿಗಬೇಕೆಂದು ವಿನೇಶ್ ಫೋಗಟ್ ಮಾಡಿದ್ದ ಮನವಿಯನ್ನು ಆರ್ಬಿಟ್ರೇಶನ್ ಕೋರ್ಟ್ ತಿರಸ್ಕರಿಸಿದೆ.
ಆಗಸ್ಟ್ 7ರಂದು ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿದೆ ಎಂದು ಒಲಿಂಪಿಕ್ಸ್ ಪಂದ್ಯಾವಳಿ ಉದ್ದೇಶದಿಂದ ಪ್ಯಾರಿಸ್ನಲ್ಲಿ ಮಾಡಲಾಗಿದ್ದ ತಾತ್ಕಾಲಿಕ ಕ್ರೀಡಾ ನ್ಯಾಯಾಲಯ ಹೇಳಿದೆ. ಆಗಸ್ಟ್ 14ರ ಒಳಗೆ ಅಂತಿಮ ತೀರ್ಪು ಬರುತ್ತೆ ಎನ್ನಲಾಗಿತ್ತು. ಇದೀಗ ವಿವರವಾದ ರಿಪೋರ್ಟ್ ಬಂದಿಲ್ಲವಾದರೂ, ಒಂದು ಗೆರೆಯ ಹೇಳಿಕೆಯನ್ನು ನ್ಯಾಯಾಲಯ ಪ್ರಕಟಿಸಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
50 ಕೇಜಿ ವಿಭಾಗದ ಕುಸ್ತಿ ಫೈನಲಿಗೆ ಬಂದಿದ್ದ ವಿನೇಶ್ ಫೋಗಟ್, 100 ಗ್ರಾಮ್ ಭಾರದ ಕಾರಣಕ್ಕೆ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದರು. ಫೈನಲಿನಲ್ಲಿ ಬಂಗಾರದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಕೊನೆಕ್ಷಣದಲ್ಲಿ ಹೊರಗುಳಿಯುವಂತಾಗಿದ್ದು ಭಾರತದಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಕ್ರೀಡಾ ಪ್ರಿಯರಿಗೆ ತೀವ್ರ ನಿರಾಶೆಯಾಗಿತ್ತು. ಆನಂತರ, ತಾನು ಫೈನಲಿಗೆ ಬಂದ ಕಾರಣ ಬೆಳ್ಳಿ ಪದಕವನ್ನು ತನಗೇ ನೀಡಬೇಕು ಎಂದು ವಿನೇಶ್ ಕ್ರೀಡಾ ಕೋರ್ಟಿಗೆ ಮನವಿ ಮಾಡಿದ್ದರು. ಅಲ್ಲದೆ, ಕೋರ್ಟ್ ತೀರ್ಪು ಬರದೆ ಭಾರತಕ್ಕೆ ಮರಳುವುದಿಲ್ಲ ಎಂದೂ ವಿನೇಶ್ ಹೇಳಿದ್ದರು. ಇದೇ ಆಘಾತದಲ್ಲಿ ವಿನೇಶ್ ಕುಸ್ತಿ ಪಂದ್ಯಾಟಕ್ಕೇ ವಿದಾಯ ಘೋಷಿಸಿದ್ದರು.
The Court of Arbitration for Sport (CAS) has dismissed the petition from wrestler Vinesh Phogat to be awarded a joint silver medal at the Paris Olympics. This move came just a day after the CAS had bought itself more time to decide the fate of Vinesh Phogat’s silver medal. On Tuesday, the CAS had deferred the verdict till August 16, Friday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm