ಬ್ರೇಕಿಂಗ್ ನ್ಯೂಸ್
16-08-24 04:34 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ವೈದ್ಯ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್, ಕೊಲೆಯ ಘಟನೆ ನಡೆದಿರುವ ಕೊಲ್ಕತ್ತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಗೂಂಡಾಗಳು ನುಗ್ಗಿ ದಾಂಧಲೆ ನಡೆಸಿದ್ದನ್ನು ಖಂಡಿಸಿ ದೇಶಾದ್ಯಂತ ವೈದ್ಯರು ಸಿಡಿದೆದ್ದಿದ್ದಾರೆ. ಘಟನೆ ಖಂಡಿಸಿ ಆಗಸ್ಟ್ 17 ಮತ್ತು 18ರಂದು ದೇಶಾದ್ಯಂತ ವೈದ್ಯರು 24 ಗಂಟೆ ತಮ್ಮ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಸೂಚಿಸಲಿದ್ದಾರೆ.
ಆಗಸ್ಟ್ 17ರ ಶನಿವಾರ ಬೆಳಗ್ಗೆ 6ರಿಂದ ಮರುದಿನ ಆಗಸ್ಟ್ 18ರ ಭಾನುವಾರ ಬೆಳಗ್ಗೆ 6 ಗಂಟೆ ವರೆಗೆ 24 ಗಂಟೆ ಕಾಲ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಆಸ್ಪತ್ರೆಯಲ್ಲಿ ಅಗತ್ಯ ಸೇವೆಗಳು ಇರಲಿವೆ. ಆದರೆ, ಓಪಿಡಿ ಇರುವುದಿಲ್ಲ. ವೈದ್ಯರ ಸೇವೆಯೂ ಲಭ್ಯವಾಗುವುದಿಲ್ಲ. ಸರ್ಜರಿ ನಡೆಯುವುದಿಲ್ಲ. ತುರ್ತು ಸೇವೆಗಳ ವಿಭಾಗ ಮಾತ್ರ ತೆರೆದಿರುತ್ತದೆ ಎಂದು ಭಾರತೀಯ ವೈದ್ಯರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ. ವೈದ್ಯರ ಹಿತಕ್ಕಾಗಿ ದೇಶದ ಜನತೆಯ ಬೆಂಬಲವನ್ನು ಕೋರುತ್ತದೆ ಎಂದು ವೈದ್ಯರ ಸಂಘಟನೆ ಕೇಳಿಕೊಂಡಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಶನಿವಾರ ವೈದ್ಯರು ತಮ್ಮ ಕ್ಲಿನಿಕ್ ಮುಚ್ಚಿ ಬೀದಿಗಿಳಿಯಲಿದ್ದಾರೆ. ವೈದ್ಯ ವಿದ್ಯಾರ್ಥಿನಿಗೆ ನ್ಯಾಯಕ್ಕಾಗಿ ಇತರೇ ಸಂಘಟನೆಗಳ ಬೆಂಬಲವನ್ನೂ ವೈದ್ಯರು ಕೇಳಿದ್ದಾರೆ. ಘಟನೆ ನಡೆದಿರುವ ಕೊಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿವಸದ ಮುನ್ನಾ ದಿನ ರಾತ್ರಿ ದುಷ್ಕರ್ಮಿಗಳ ತಂಡ ಏಕಾಏಕಿ ನುಗ್ಗಿದ್ದು, ಘಟನೆ ನಡೆದಿರುವ ಸೆಮಿನಾರ್ ಹಾಲ್ ಮತ್ತು ತುರ್ತು ಚಿಕಿತ್ಸೆಯ ವಿಭಾಗವನ್ನು ಪುಡಿಗಟ್ಟಿದೆ. 40-50 ಮಂದಿಯಿದ್ದ ತಂಡದ ಸದಸ್ಯರು ಪೊಲೀಸರ ಸಮ್ಮುಖದಲ್ಲಿಯೇ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಇದನ್ನು ಖಂಡಿಸಿ ಗುರುವಾರ ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರಾಜ್ಯಾದ್ಯಂತ ಕ್ಯಾಂಡಲ್ ಉರಿಸಿ ಪ್ರತಿಭಟನೆ ನಡೆಸಿದ್ದಾರೆ.
Indian doctors have called for a nationwide shutdown of hospital services as public fury over the rape and murder of a trainee medic in the eastern city of Kolkata last week mounts.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am