ಬ್ರೇಕಿಂಗ್ ನ್ಯೂಸ್
16-08-24 04:34 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ವೈದ್ಯ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್, ಕೊಲೆಯ ಘಟನೆ ನಡೆದಿರುವ ಕೊಲ್ಕತ್ತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಗೂಂಡಾಗಳು ನುಗ್ಗಿ ದಾಂಧಲೆ ನಡೆಸಿದ್ದನ್ನು ಖಂಡಿಸಿ ದೇಶಾದ್ಯಂತ ವೈದ್ಯರು ಸಿಡಿದೆದ್ದಿದ್ದಾರೆ. ಘಟನೆ ಖಂಡಿಸಿ ಆಗಸ್ಟ್ 17 ಮತ್ತು 18ರಂದು ದೇಶಾದ್ಯಂತ ವೈದ್ಯರು 24 ಗಂಟೆ ತಮ್ಮ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಸೂಚಿಸಲಿದ್ದಾರೆ.
ಆಗಸ್ಟ್ 17ರ ಶನಿವಾರ ಬೆಳಗ್ಗೆ 6ರಿಂದ ಮರುದಿನ ಆಗಸ್ಟ್ 18ರ ಭಾನುವಾರ ಬೆಳಗ್ಗೆ 6 ಗಂಟೆ ವರೆಗೆ 24 ಗಂಟೆ ಕಾಲ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಆಸ್ಪತ್ರೆಯಲ್ಲಿ ಅಗತ್ಯ ಸೇವೆಗಳು ಇರಲಿವೆ. ಆದರೆ, ಓಪಿಡಿ ಇರುವುದಿಲ್ಲ. ವೈದ್ಯರ ಸೇವೆಯೂ ಲಭ್ಯವಾಗುವುದಿಲ್ಲ. ಸರ್ಜರಿ ನಡೆಯುವುದಿಲ್ಲ. ತುರ್ತು ಸೇವೆಗಳ ವಿಭಾಗ ಮಾತ್ರ ತೆರೆದಿರುತ್ತದೆ ಎಂದು ಭಾರತೀಯ ವೈದ್ಯರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ. ವೈದ್ಯರ ಹಿತಕ್ಕಾಗಿ ದೇಶದ ಜನತೆಯ ಬೆಂಬಲವನ್ನು ಕೋರುತ್ತದೆ ಎಂದು ವೈದ್ಯರ ಸಂಘಟನೆ ಕೇಳಿಕೊಂಡಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಶನಿವಾರ ವೈದ್ಯರು ತಮ್ಮ ಕ್ಲಿನಿಕ್ ಮುಚ್ಚಿ ಬೀದಿಗಿಳಿಯಲಿದ್ದಾರೆ. ವೈದ್ಯ ವಿದ್ಯಾರ್ಥಿನಿಗೆ ನ್ಯಾಯಕ್ಕಾಗಿ ಇತರೇ ಸಂಘಟನೆಗಳ ಬೆಂಬಲವನ್ನೂ ವೈದ್ಯರು ಕೇಳಿದ್ದಾರೆ. ಘಟನೆ ನಡೆದಿರುವ ಕೊಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿವಸದ ಮುನ್ನಾ ದಿನ ರಾತ್ರಿ ದುಷ್ಕರ್ಮಿಗಳ ತಂಡ ಏಕಾಏಕಿ ನುಗ್ಗಿದ್ದು, ಘಟನೆ ನಡೆದಿರುವ ಸೆಮಿನಾರ್ ಹಾಲ್ ಮತ್ತು ತುರ್ತು ಚಿಕಿತ್ಸೆಯ ವಿಭಾಗವನ್ನು ಪುಡಿಗಟ್ಟಿದೆ. 40-50 ಮಂದಿಯಿದ್ದ ತಂಡದ ಸದಸ್ಯರು ಪೊಲೀಸರ ಸಮ್ಮುಖದಲ್ಲಿಯೇ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಇದನ್ನು ಖಂಡಿಸಿ ಗುರುವಾರ ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರಾಜ್ಯಾದ್ಯಂತ ಕ್ಯಾಂಡಲ್ ಉರಿಸಿ ಪ್ರತಿಭಟನೆ ನಡೆಸಿದ್ದಾರೆ.
Indian doctors have called for a nationwide shutdown of hospital services as public fury over the rape and murder of a trainee medic in the eastern city of Kolkata last week mounts.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm