ಬ್ರೇಕಿಂಗ್ ನ್ಯೂಸ್
16-08-24 08:32 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.16: ಬಾಂಗ್ಲಾ ಸರ್ಕಾರದ ಹಂಗಾಮಿ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ಪ್ರಧಾನಿ ಮೋದಿಗೆ ಕರೆ ಮಾಡಿದ್ದು ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ರಕ್ಷಿಸುವುದಾಗಿ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾದ ಮೊಹಮ್ಮದ್ ಯೂನಸ್ ತಮಗೆ ಕರೆ ಮಾಡಿದ್ದು ಬಾಂಗ್ಲಾದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದರಲ್ಲದೆ, ಅಲ್ಲಿನ ಸ್ಥಿತಿ ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಆಶಿಸುವುದಾಗಿ ಹೇಳಿದ್ದರು. ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ್ದೇನೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ಹೇಳಿಕೊಂಡಿದ್ದಾರೆ. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತ ಬೆಂಬಲಿಸುವುದಾಗಿ ಅವರಿಗೆ ತಿಳಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಾಂಗ್ಲಾ ಸರ್ಕಾರದ ಮುಖ್ಯಸ್ಥರು ಬಾಂಗ್ಲಾದೇಶದ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ ಮತ್ತು ಭದ್ರತೆಯ ಬಗ್ಗೆ ಭರವಸೆ ನೀಡಿದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಯೂನಸ್ ಅವರು ರಾಜಧಾನಿ ಢಾಕಾದಲ್ಲಿರುವ ಢಾಕೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಅಲ್ಲಿನ ಹಿಂದೂಗಳೊಂದಿಗೆ ಮಾತನಾಡಿದ್ದರು. ಇತ್ತೀಚಿನ ಹಿಂಸಾಚಾರ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸಿದವರನ್ನು ಶಿಕ್ಷಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
Prime Minister of India Narendra Modi announced on Friday that he had received a phone call from Muhammad Yunus, the head of Bangladesh’s caretaker government, assuring New Delhi of the “protection, safety, and security” of Hindus in the country. This conversation comes in the wake of escalating violence in Bangladesh, where Hindu communities have been targeted following the resignation and flight of Prime Minister Sheikh Hasina.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm