ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am