ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm