ಬ್ರೇಕಿಂಗ್ ನ್ಯೂಸ್
23-08-24 06:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಉಕ್ರೇನ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆಲಿಂಗಿಸಿಕೊಂಡು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರಿಗೆ ಕೀವ್ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವರು ಸ್ವಾಗತ ಕೋರಿದರು.
ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ರಷ್ಯಾ-ಉಕ್ರೇನ್ ಸಂಘರ್ಷವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ. ಎರಡು ದೇಶಗಳ ಮಧ್ಯೆ ಶಾಂತಿ ಸ್ಥಾಪನೆಗೆ ಪ್ರಯತ್ನಗಳನ್ನು ನಡೆಸುವ ಕುರಿತು ಮೋದಿ ಭರವಸೆ ನೀಡುವ ನಿರೀಕ್ಷೆಯಿದೆ.
ಪೋಲಂಡಿನಿಂದ ಸುಮಾರು 10 ತಾಸಿನ ರೈಲು ಪ್ರಯಾಣದ ನಂತರ ಪ್ರಧಾನಿ ಮೋದಿ ಅವರು ಉಕ್ರೇನ್ ರಾಜಧಾನಿ ಕೀವ್ ತಲುಪಿದ್ದಾರೆ. ಈ ಮೂಲಕ ಉಕ್ರೇನ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿದ್ದಾರೆ. ಎರಡು ತಿಂಗಳ ಹಿಂದೆ ಮಾಸ್ಕೋಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ರಷ್ಯಾಕ್ಕೆ ಮೋದಿ ಭೇಟಿ ನೀಡಿರುವುದನ್ನು ಝೆಲೆನ್ಸ್ಕಿ ಟೀಕಿಸಿದ್ದರು. ಈ ಬಾರಿ ಉಕ್ರೇನ್ ಭೇಟಿ ನೀಡುವ ಮೊದಲೇ ಸಮಸ್ಯೆಗಳಿಗೆ ಯುದ್ಧ ಪರಿಹಾರ ಅಲ್ಲ ಎಂದು ಹೇಳುವ ಮೂಲಕ ಎರಡು ರಾಷ್ಟ್ರಗಳಿಗೂ ಕಿವಿಮಾತು ಮುಟ್ಟಿಸಿದ್ದಾರೆ.
PM Narendra Modi is in Ukraine for his much-anticipated trip after wrapping up his two-day visit to Poland this morning. He met the Ukrainian PM Volodymyr Zelenskyy, upon whose invite he is visiting the conflict-hit nation-state.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm