ಬ್ರೇಕಿಂಗ್ ನ್ಯೂಸ್
28-08-24 01:12 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ಆನ್ಲೈನ್ ವಂಚಕನೊಬ್ಬ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಂದೇಶ ಕಳಿಸಿ ಹಣ ಕೇಳಿ ಮೋಸಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಕೈಲಾಶ್ ಮೇಘವಾಲ್ ಎಂಬವರಿಗೆ ವಂಚಕನೊಬ್ಬ ಸಂದೇಶ ಕಳಿಸಿದ್ದಾನೆ. ದೆಹಲಿಯ ಕನ್ನಾಟ್ ಎಂಬಲ್ಲಿ ಟ್ರಾಫಿಕ್ ನಲ್ಲಿ ಸಿಲುಕಿದ್ದು, ಕ್ಯಾಬ್ ನಲ್ಲಿ ತೆರಳಲು ಅರ್ಜೆಂಟ್ 500 ರೂ. ಕಳಿಸಿ. ನ್ಯಾಯಾಲಯಕ್ಕೆ ಹೋದ ಬಳಿಕ ಮರಳಿ ಹಾಕುವುದಾಗಿ ಹೇಳಿದ್ದಾನೆ.
ಸಂದೇಶ ಸ್ವೀಕರಿಸಿರುವ ಕೈಲಾಶ್ ಮೇಘವಾಲ್ ಅವರು ಇದನ್ನು ಎಕ್ಸ್ ಖಾತೆಯಲ್ಲಿ ಸ್ಕ್ರೀನ್ಶಾಟ್ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ಅನ್ನು ಎರಡು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು ಕಮೆಂಟ್ ಮಾಡಿದ್ದಾರೆ. ವಂಚಕ ತೋರಿದ ಅತಿಯಾದ ಆತ್ಮವಿಶ್ವಾಸಕ್ಕಾಗಿ ಐನೂರು ಬೇಡ, 1,000 ರೂ. ಕಳುಹಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಕಾಮೆಂಟ್ನಲ್ಲಿ ಅಪರಿಚಿತರ ಜೊತೆಗಿನ ಆನ್ಲೈನ್ ವ್ಯವಹಾರ ಅಪಾಯಕ್ಕೀಡು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
ಮತ್ತೊಬ್ಬರು, ಮನವಿಯನ್ನು ಮೂರು ವಾರಗಳಿಗೆ ಮುಂದೂಡಿ ಮತ್ತು ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ರಚಿಸಿ ಎಂದು ತಮಾಷೆ ಮಾಡಿದ್ದಾರೆ. ಇದೇ ವೇಳೆ, ಸುಪ್ರೀಂ ಕೋರ್ಟ್ ಸಿಬಂದಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ವಂಚಕನ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂ ಪ್ರಕರಣ ದಾಖಲಿಸಿದೆ.
The Supreme Court of India approached Delhi Police after a social media scammer impersonated the Chief Justice of India DY Chandrachud and sought money for a cab fare. Delhi Police registered the cyber-crime complaint on Tuesday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm