ಬ್ರೇಕಿಂಗ್ ನ್ಯೂಸ್
09-12-20 04:11 pm Headline Karnataka News Network ದೇಶ - ವಿದೇಶ
ಇಂದೋರ್, ಡಿ.9 : ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುತ್ತಿದ್ದ ಕಾರು ರಸ್ತೆ ಬದಿಯಲ್ಲಿ ಬಾವಿಗೆ ಬಿದ್ದು ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಮಧ್ಯಪ್ರದೇಶದ ಚಾತಾರ್ ಪುರ ಜಿಲ್ಲೆಯ ಮಹಾರಾಜ್ ಪುರ್ ಎಂಬಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮದುವೆ ಕಾರ್ಯಕ್ಕೆ ಹೋಗಿ ಕುಟುಂಬಸ್ಥರು ಕಾರಿನಲ್ಲಿ ಬರುತ್ತಿದ್ದರು. ಕಾರಿನಲ್ಲಿ ಒಂಬತ್ತು ಜನ ಇದ್ದರು. ಮೂರು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ವಾಲಿದ್ದು ಬಾವಿಯ ಒಳಕ್ಕೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Six people have been killed and three 3 injured after the vehicle they were travelling in fell into a well in the Maharajpur area of Chhatarpur, Madhya Pradesh on Tuesday.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm