ಬ್ರೇಕಿಂಗ್ ನ್ಯೂಸ್
09-12-20 04:11 pm Headline Karnataka News Network ದೇಶ - ವಿದೇಶ
ಇಂದೋರ್, ಡಿ.9 : ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುತ್ತಿದ್ದ ಕಾರು ರಸ್ತೆ ಬದಿಯಲ್ಲಿ ಬಾವಿಗೆ ಬಿದ್ದು ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಮಧ್ಯಪ್ರದೇಶದ ಚಾತಾರ್ ಪುರ ಜಿಲ್ಲೆಯ ಮಹಾರಾಜ್ ಪುರ್ ಎಂಬಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮದುವೆ ಕಾರ್ಯಕ್ಕೆ ಹೋಗಿ ಕುಟುಂಬಸ್ಥರು ಕಾರಿನಲ್ಲಿ ಬರುತ್ತಿದ್ದರು. ಕಾರಿನಲ್ಲಿ ಒಂಬತ್ತು ಜನ ಇದ್ದರು. ಮೂರು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ವಾಲಿದ್ದು ಬಾವಿಯ ಒಳಕ್ಕೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Six people have been killed and three 3 injured after the vehicle they were travelling in fell into a well in the Maharajpur area of Chhatarpur, Madhya Pradesh on Tuesday.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm