ಬ್ರೇಕಿಂಗ್ ನ್ಯೂಸ್
03-09-24 11:28 am HK News Desk ದೇಶ - ವಿದೇಶ
ರಾಜಸ್ಥಾನ, ಸೆ 03: ಭಾರತೀಯ ವಾಯುಪಡೆಯ MiG-29 ಯುದ್ಧ ವಿಮಾನ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಾರತೀಯ ವಾಯುಪಡೆ(IAF) ತಿಳಿಸಿದೆ.
ಸೋಮವಾರ ರಾತ್ರಿ ಎಂದಿನಂತೆ ತನ್ನ ದಿನನಿತ್ಯದ ರಾತ್ರಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ವಿಮಾನ ಪತನಗೊಂಡಿದೆ. ಅಪಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಬಾರ್ಮರ್ ಜಿಲ್ಲಾಧಿಕಾರಿ ನಿಶಾಂತ್ ಜೈನ್ ತಿಳಿಸಿದ್ದಾರೆ.


'ಬಾರ್ಮರ್ ಸೆಕ್ಟರ್ನಲ್ಲಿ ರಾತ್ರಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ, ಭಾರತೀಯ ವಾಯುಪಡೆಯ MiG-29 ಯುದ್ಧ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಮಾರ್ಚ್ 12 ರಂದು, ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್ಸಿಎ) ತೇಜಸ್ ತರಬೇತಿ ಕಾರ್ಯಾಚರಣೆಯ ವೇಳೆ ರಾಜಸ್ಥಾನದ ಜೈಸಲ್ಮೇರ್ ಬಳಿ ಅಪಘಾತಕ್ಕೀಡಾಗಿತ್ತು.
An Indian Air Force (IAF) MiG-29 fighter jet on Monday crashed in Rajasthan’s Barmer after it developed a technical snag. The MiG-29 jet pilot managed to safely eject before the crash.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm