ಬ್ರೇಕಿಂಗ್ ನ್ಯೂಸ್
03-09-24 11:28 am HK News Desk ದೇಶ - ವಿದೇಶ
ರಾಜಸ್ಥಾನ, ಸೆ 03: ಭಾರತೀಯ ವಾಯುಪಡೆಯ MiG-29 ಯುದ್ಧ ವಿಮಾನ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಾರತೀಯ ವಾಯುಪಡೆ(IAF) ತಿಳಿಸಿದೆ.
ಸೋಮವಾರ ರಾತ್ರಿ ಎಂದಿನಂತೆ ತನ್ನ ದಿನನಿತ್ಯದ ರಾತ್ರಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ವಿಮಾನ ಪತನಗೊಂಡಿದೆ. ಅಪಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಬಾರ್ಮರ್ ಜಿಲ್ಲಾಧಿಕಾರಿ ನಿಶಾಂತ್ ಜೈನ್ ತಿಳಿಸಿದ್ದಾರೆ.


'ಬಾರ್ಮರ್ ಸೆಕ್ಟರ್ನಲ್ಲಿ ರಾತ್ರಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ, ಭಾರತೀಯ ವಾಯುಪಡೆಯ MiG-29 ಯುದ್ಧ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಮಾರ್ಚ್ 12 ರಂದು, ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್ಸಿಎ) ತೇಜಸ್ ತರಬೇತಿ ಕಾರ್ಯಾಚರಣೆಯ ವೇಳೆ ರಾಜಸ್ಥಾನದ ಜೈಸಲ್ಮೇರ್ ಬಳಿ ಅಪಘಾತಕ್ಕೀಡಾಗಿತ್ತು.
An Indian Air Force (IAF) MiG-29 fighter jet on Monday crashed in Rajasthan’s Barmer after it developed a technical snag. The MiG-29 jet pilot managed to safely eject before the crash.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm