ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm