ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am