ಬ್ರೇಕಿಂಗ್ ನ್ಯೂಸ್
11-09-24 04:13 pm HK News Desk ದೇಶ - ವಿದೇಶ
ಅಮರಾವತಿ, ಸೆ 11: ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಲಾರಿಯೊಂದು ಕಾಲುವೆಗೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಗೋಡಂಬಿ ಹಾಗೂ ಎಂಟು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಾರಿ ದೇವರಪಲ್ಲಿ ಗ್ರಾಮದ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಾರಿಯ ಮೇಲೆ ಕುಳಿತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಮಂದಿಯ ಪೈಕಿ ಓರ್ವ ಮಾತ್ರ ಬದುಕುಳಿದಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಾಗಿದೆ.
ಗುಂಡಿ ತಪ್ಪಿಸಲು ಯತ್ನಿಸಿದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಾಲುವೆಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಶವಗಳನ್ನು ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿ ದೇವಕುಮಾರ್ ತಿಳಿಸಿದ್ದಾರೆ.
At least seven people were killed in a road accident in Andhra Pradesh's East Godavari district late on Tuesday night. The accident occurred near Devarapalli village when an Eicher truck carrying cashew nuts and eight passengers from Jangreddygudem veered off the road and plunged into a canal.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm