ಬ್ರೇಕಿಂಗ್ ನ್ಯೂಸ್
12-09-24 09:12 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದ) ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನಾಯಕರಾದ ಸೀತಾರಾಂ ಯೆಚೂರಿ (72) ಅವರು ಅನಾರೋಗ್ಯದ ಬಳಿಕ ದೆಹಲಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಆಗಸ್ಟ್ 19ರಂದು ನ್ಯುಮೋನಿಯಾ, ಎದೆ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ನಲ್ಲಿ ಇರಿಸಿದ್ದ ವೈದ್ಯರು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
40 ವರ್ಷಗಳಿಂದ ದೇಶದ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು, 32 ವರ್ಷಗಳಿಂದ ಸಿಪಿಎಂ ಕೇಂದ್ರೀಯ ಸಮಿತಿ ಪಾಲಿಟ್ ಬ್ಯೂರೊ ಸದಸ್ಯರಾಗಿದ್ದರು. 2015ರಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2005-2017ರ ವರೆಗೆ ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಗೊಂಡಿದ್ದರು.
1952ರ ಆಗಸ್ಟ್ 12ರಂದು ಚೆನ್ನೈನಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಅವರ ಮೂಲ ಹೆಸರು, ಯೆಚೂರಿ ಸೀತಾರಾಮ ರಾವ್. ಸಿಪಿಎಂನ ಮೊದಲ ಪ್ರಧಾನ ಕಾರ್ಯದರ್ಶಿ ಪಿ. ಸುಂದರಯ್ಯ (ಸುಂದರ ರಾಮ ರೆಡ್ಡಿ) ಅವರಿಂದ ಪ್ರಭಾವಿತರಾಗಿ, ತಮ್ಮ ಹೆಸರಿನಲ್ಲಿದ್ದ ಜಾತಿ ಸೂಚಕ ನಾಮವನ್ನು ತೆಗೆದು ಸೀತಾರಾಂ ಯೆಚೂರಿ ಎಂದು ಬದಲಿಸಿದ್ದರು. ಕಮ್ಯುನಿಸ್ಟ್ ತತ್ವಗಳ ವಿಚಾರದಲ್ಲಿ ಅವರು ನಿಷ್ಠುರವಾದಿಯಾಗಿದ್ದರು.
Veteran Left leader and CPM general secretary Sitaram Yechury died this afternoon. He was 72 and was undergoing treatment for pneumonia at Delhi's All India Institute of Medical Sciences (AIIMS). The CPM leader was admitted to the emergency ward of AIIMS on August 19 and later shifted to the Intensive Care Unit (ICU).
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm