ಬ್ರೇಕಿಂಗ್ ನ್ಯೂಸ್
12-09-24 09:12 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದ) ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನಾಯಕರಾದ ಸೀತಾರಾಂ ಯೆಚೂರಿ (72) ಅವರು ಅನಾರೋಗ್ಯದ ಬಳಿಕ ದೆಹಲಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಆಗಸ್ಟ್ 19ರಂದು ನ್ಯುಮೋನಿಯಾ, ಎದೆ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ನಲ್ಲಿ ಇರಿಸಿದ್ದ ವೈದ್ಯರು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
40 ವರ್ಷಗಳಿಂದ ದೇಶದ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು, 32 ವರ್ಷಗಳಿಂದ ಸಿಪಿಎಂ ಕೇಂದ್ರೀಯ ಸಮಿತಿ ಪಾಲಿಟ್ ಬ್ಯೂರೊ ಸದಸ್ಯರಾಗಿದ್ದರು. 2015ರಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2005-2017ರ ವರೆಗೆ ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಗೊಂಡಿದ್ದರು.
1952ರ ಆಗಸ್ಟ್ 12ರಂದು ಚೆನ್ನೈನಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಅವರ ಮೂಲ ಹೆಸರು, ಯೆಚೂರಿ ಸೀತಾರಾಮ ರಾವ್. ಸಿಪಿಎಂನ ಮೊದಲ ಪ್ರಧಾನ ಕಾರ್ಯದರ್ಶಿ ಪಿ. ಸುಂದರಯ್ಯ (ಸುಂದರ ರಾಮ ರೆಡ್ಡಿ) ಅವರಿಂದ ಪ್ರಭಾವಿತರಾಗಿ, ತಮ್ಮ ಹೆಸರಿನಲ್ಲಿದ್ದ ಜಾತಿ ಸೂಚಕ ನಾಮವನ್ನು ತೆಗೆದು ಸೀತಾರಾಂ ಯೆಚೂರಿ ಎಂದು ಬದಲಿಸಿದ್ದರು. ಕಮ್ಯುನಿಸ್ಟ್ ತತ್ವಗಳ ವಿಚಾರದಲ್ಲಿ ಅವರು ನಿಷ್ಠುರವಾದಿಯಾಗಿದ್ದರು.
Veteran Left leader and CPM general secretary Sitaram Yechury died this afternoon. He was 72 and was undergoing treatment for pneumonia at Delhi's All India Institute of Medical Sciences (AIIMS). The CPM leader was admitted to the emergency ward of AIIMS on August 19 and later shifted to the Intensive Care Unit (ICU).
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm