ಬ್ರೇಕಿಂಗ್ ನ್ಯೂಸ್
13-09-24 12:33 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ 13: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಅಂಬ್ಲವಾಯಲ್ ಮೂಲದ ಜೆನ್ಸನ್ ತೀವ್ರವಾಗಿ ಗಾಯಗೊಂಡಿದ್ದರು.
ಮಂಗಳವಾರ ಮಧ್ಯಾಹ್ನ ಸುಮಾರು 3:30ಕ್ಕೆ ಅಪಘಾತವಾಗಿ ಜೆನ್ಸನ್ ಗಂಭೀರ ಗಾಯಗೊಂಡಿದ್ದರು. ಮೆಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಕ್ತಸ್ರಾವ ತಡೆಯಲಾಗದೆ ದಾರುಣವಾಗಿ ಇಂದು ಸಾವನ್ನಪ್ಪಿದ್ದಾರೆ. ವ್ಯಾನ್ನಲ್ಲಿದ್ದವರಲ್ಲಿ ಶೃತಿ ಕಾಲಿಗೆ ಮಾತ್ರ ಸಣ್ಣಪುಟ್ಟ ಗಾಯವಾಗಿತ್ತು.
ಕೋಝಿಕ್ಕೋಡ್ನಿಂದ ಸುಲ್ತಾನ್ ಬತ್ತೇರಿಗೆ ತೆರಳುತ್ತಿದ್ದ ‘ಬಟರ್ಫ್ಲೈ’ ಹೆಸರಿನ ಬಸ್ಗೆ ವ್ಯಾನ್ ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಕಲ್ಪೆಟ್ಟಾದಿಂದ ಬಂದ ಅಗ್ನಿಶಾಮಕ ರಕ್ಷಣಾ ತಂಡಗಳು ಸ್ಥಳೀಯ ನಿವಾಸಿಗಳ ನೆರವಿನಿಂದ ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದರು.
ಅಪಘಾತದಲ್ಲಿ ಶೃತಿ ಅವರ ಸೋದರ ಸಂಬಂಧಿ ಲಾವಣ್ಯ ಕೂಡ ಗಾಯಗೊಂಡಿದ್ದಾರೆ. ಈ ಹಿಂದೆ ಇದೇ ಭೂಕುಸಿತದಲ್ಲಿ ಲಾವಣ್ಯ ತನ್ನ ತಂದೆ-ತಾಯಿ ಮತ್ತು ಸಹೋದರನನ್ನು ಕಳೆದುಕೊಂಡಿದ್ದರು. ಈಕೆ ಶೃತಿ ಅವರ ತಂದೆ ಶಿವಣ್ಣರ ಸಹೋದರ ಸಿದ್ದರಾಜು ಮತ್ತು ಅವರ ಪತ್ನಿ ದಿವ್ಯಾ ದಂಪತಿ ಮಗಳು.
As 24-year-old Shruti was still grappling with the loss of her entire family in the catastrophic landslides that hit Kerala's Wayanad district in July, she was dealt with another devastating blow on Wednesday when her fiancé, Jensen, died from injuries sustained in a car accident.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm