ಬ್ರೇಕಿಂಗ್ ನ್ಯೂಸ್
15-09-24 06:55 pm HK News Desk ದೇಶ - ವಿದೇಶ
ನವದೆಹಲಿ, ಸೆ.15: ಆರು ತಿಂಗಳ ಜೈಲು ವಾಸದ ಬಳಿಕ ಎರಡು ದಿನಗಳ ಹಿಂದೆ ತಿಹಾರ್ ಜೈಲಿನಿಂದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೊರಬಂದಿದ್ದರು. ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಸಿಎಂ ಕಚೇರಿಗೆ ಹೋಗಬಾರದು ಎಂದು ಕೋರ್ಟ್ ಷರತ್ತು ವಿಧಿಸಿದ್ದರಿಂದ ಕೇಜ್ರಿವಾಲ್ ಕಡೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಇನ್ನೆರಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದೇನೆ. ಇದರ ಜೊತೆಗೆ, ನಾನು ಜನತಾ ನ್ಯಾಯಾಲಯದಿಂದ ಮತ್ತೆ ಜನಾದೇಶ ಪಡೆಯಲು ಮುಂದಾಗಿದ್ದೇನೆ. ನ್ಯಾಯಾಲಯ ಮತ್ತು ಜನರ ತೀರ್ಪನ್ನು ಪಡೆದು ಆರೋಪ ಮುಕ್ತನಾಗುತ್ತೇನೆ. ನನ್ನ ವಿರುದ್ಧ ಕೇಂದ್ರ ಸರಕಾರ ಪಿತೂರಿ ಮಾಡಿದ್ದು ಅದನ್ನು ಜನರ ಮುಂದಿಡುತ್ತೇನೆ ಎಂದು ಹೇಳಿದ್ದಾರೆ. ಇದಲ್ಲದೆ, ಮಹಾರಾಷ್ಟ್ರದ ಜೊತೆಗೆ ಅಕ್ಟೋಬರ್ ನಲ್ಲಿ ದೆಹಲಿಗೂ ಚುನಾವಣೆ ನಡೆಯಲಿ. ಮುಂದಿನ ಫೆಬ್ರವರಿ ವರೆಗೆ ಅವಧಿ ಇದ್ದರೂ, ನಾವು ಜನರ ಬಳಿ ಹೋಗಲು ನಿರ್ಧರಿಸಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಆಮೂಲಕ ದೆಹಲಿ ಸರ್ಕಾರವನ್ನು ವಿಸರ್ಜಿಸುವ ಸುಳಿವನ್ನು ನೀಡಿದ್ದಾರೆ.
ಮಾರ್ಚ್ ತಿಂಗಳಲ್ಲಿ ಮೊದಲು ಬಂಧಿಸಲ್ಪಟ್ಟಿದ್ದ ಕೇಜ್ರಿವಾಲ್ ಗೆ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಪೆರೋಲ್ ಮೇಲೆ ಹೊರಬರಲು ಅವಕಾಶ ನೀಡಲಾಗಿತ್ತು. ಆನಂತರ, ಜೂನ್ 2ರಂದು ಮತ್ತೆ ತಿಹಾರ್ ಜೈಲಿಗೆ ಹೋಗಿದ್ದ ಕೇಜ್ರಿವಾಲ್ ಬರೋಬ್ಬರಿ ಆರು ತಿಂಗಳ ಬಳಿಕ ಜಾಮೀನು ಪಡೆದು ಹೊರಬಂದಿದ್ದಾರೆ. ಆದರೆ ಸಿಎಂ ಕಚೇರಿಗೆ ಹೋಗಬಾರದು, ಯಾವುದೇ ಕಡತಕ್ಕೆ ಸಹಿ ಹಾಕುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಷರತ್ತು ಹಾಕಿದ್ದು ಕೇಜ್ರಿವಾಲ್ ಅವರನ್ನು ಅಧೀರರನ್ನಾಗಿಸಿದೆ. ಹೀಗಾಗಿ ಜೈಲಿನಲ್ಲಿದ್ದರೂ, ಸೀಟು ಬಿಟ್ಟುಕೊಟ್ಟಿರದ ಕೇಜ್ರಿವಾಲ್ ಈಗ ದಿಢೀರ್ ಆಗಿ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಲ್ಲದೆ, ಜನರ ಬಳಿ ಹೋಗುತ್ತೇನೆಂದು ಹೇಳಿ ಹೊಸ ಡ್ರಾಮಾ ಶುರು ಮಾಡಿದ್ದಾರೆ.
Arvind Kejriwal's decision to resign is seen as a strategic move, and he aims to position the Aam Aadmi Party (AAP) in a fresh light ahead of the upcoming Assembly elections. By deciding to step down, he could seek to paint himself as a martyr and fight against a corrupt system.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm