ಬ್ರೇಕಿಂಗ್ ನ್ಯೂಸ್
08-08-20 07:46 am Headline Karnataka News Network ದೇಶ - ವಿದೇಶ
ಕೋಳಿಕ್ಕೋಡ್, ಆಗಸ್ಟ್ 8: ಶುಕ್ರವಾರ ರಾತ್ರಿ ದುಬೈನಿಂದ ಕೋಳಿಕ್ಕೋಡ್ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಮಾನ ಪತನಗೊಂಡಿದ್ದು, ಸುಮಾರು 18 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ.
ಮೃತಪಟ್ಟ 18 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು ಎನ್ನುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇರಳ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಈ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕಿಳಿದವರೆಲ್ಲರೂ ಕ್ವಾರಂಟೈನ್ಗೆ ಹೋಗಬೇಕು. ಮತ್ತು ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟೀಚರ್ ಹೇಳಿದ್ದಾರೆ.
ಇಬ್ಬರು ಪೈಲೆಟ್ ಹಾಗೂ ನಾಲ್ಕು ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ಗವರ್ನರ್, ಆರಿಫ್ ಮೊಹಮ್ಮದ್ ಖಾನ್ ಇಂದು ಬೆಳಗ್ಗೆ ಕೋಳಿಕ್ಕಡ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಲಾಕ್ಡೌನ್ ಆದ ಹಿನ್ನೆಲೆ ಭಾರತಕ್ಕೆ ಬರಲಾಗದೆ ದುಬೈನಲ್ಲಿ ಉಳಿದುಕೊಂಡಿದ್ದವರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗುತ್ತಿತ್ತು. ದುರಾದೃಷ್ಟವಶಾತ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm