ಬ್ರೇಕಿಂಗ್ ನ್ಯೂಸ್
08-08-20 07:46 am Headline Karnataka News Network ದೇಶ - ವಿದೇಶ
ಕೋಳಿಕ್ಕೋಡ್, ಆಗಸ್ಟ್ 8: ಶುಕ್ರವಾರ ರಾತ್ರಿ ದುಬೈನಿಂದ ಕೋಳಿಕ್ಕೋಡ್ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಮಾನ ಪತನಗೊಂಡಿದ್ದು, ಸುಮಾರು 18 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ.
ಮೃತಪಟ್ಟ 18 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು ಎನ್ನುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇರಳ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಈ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕಿಳಿದವರೆಲ್ಲರೂ ಕ್ವಾರಂಟೈನ್ಗೆ ಹೋಗಬೇಕು. ಮತ್ತು ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟೀಚರ್ ಹೇಳಿದ್ದಾರೆ.
ಇಬ್ಬರು ಪೈಲೆಟ್ ಹಾಗೂ ನಾಲ್ಕು ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ಗವರ್ನರ್, ಆರಿಫ್ ಮೊಹಮ್ಮದ್ ಖಾನ್ ಇಂದು ಬೆಳಗ್ಗೆ ಕೋಳಿಕ್ಕಡ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಲಾಕ್ಡೌನ್ ಆದ ಹಿನ್ನೆಲೆ ಭಾರತಕ್ಕೆ ಬರಲಾಗದೆ ದುಬೈನಲ್ಲಿ ಉಳಿದುಕೊಂಡಿದ್ದವರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗುತ್ತಿತ್ತು. ದುರಾದೃಷ್ಟವಶಾತ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm