ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am