ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm