ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm