ಬ್ರೇಕಿಂಗ್ ನ್ಯೂಸ್
21-09-24 08:05 pm HK News Desk ದೇಶ - ವಿದೇಶ
ಅಂಕೋಲಾ, ಸೆ.21: ಶಿರೂರು ಭೂಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಕೊನೆಗೂ ಮಣ್ಣಿನಡಿಯಲ್ಲಿ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ನದಿಯಾಳದಲ್ಲಿ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣು ಬಿದ್ದಿದೆ. ಹೀಗಾಗಿ ಅವುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಕೇರಳ ಮೂಲದ ಅರ್ಜುನ್ ಜೋಯಿಡಾದಿಂದ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ತೆರಳುತ್ತಿದ್ದರು. ಶಿರೂರು ಗುಡ್ಡದ ಬಳಿ ನಿಲ್ಲಿಸಿದ್ದಾಗಲೇ ಲಾರಿ ಸಮೇತ ಗುಡ್ಡದ ಜೊತೆಗೆ ಕುಸಿದು ಬಿದ್ದಿತ್ತು. ಆನಂತರ ಕೇರಳದ ಶಾಸಕರು, ಎನ್ ಡಿಆರ್ ಎಫ್, ನೌಕಾಪಡೆ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದರೂ, ಚಾಲಕ ಅರ್ಜುನ್ ಮತ್ತು ಆತನ ಲಾರಿ ಪತ್ತೆಯಾಗಿರಲಿಲ್ಲ. ಭಾರೀ ಮಳೆ ಮತ್ತು ನದಿಯಲ್ಲಿ ಹೆಚ್ಚಿದ್ದ ನೀರಿನಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರದಿಂದ ಗೋವಾದಿಂದ ದೊಡ್ಡ ಬಾರ್ಜ್ ತರಿಸಿ ಮಣ್ಣು ತೆರವು ಕಾರ್ಯ ಆರಂಭಿಸಲಾಗಿತ್ತು.
The truck of Kerala lorry driver Arjun who went missing following a landslide at Shirur village in Uttara Kannada district was discovered on Saturday, September 21 afternoon.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm