ಬ್ರೇಕಿಂಗ್ ನ್ಯೂಸ್
10-12-20 01:47 pm Headline Karnataka News Network ದೇಶ - ವಿದೇಶ
ನಾರ್ತ್ ಕೆರೋಲಿನಾ, ಡಿ.10: ನಮ್ಮಲ್ಲಿ ಕನ್ನಡ ಕಲಿಯುವವರು ಕಡಿಮೆಯಾಗುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡುವವರು ಕಡಿಮೆ ಆಗುತ್ತಿದ್ದಾರೆ. ಕನ್ನಡ ಭಾಷೆಯ ಬಗ್ಗೆ ಏನೋ ನಿರ್ಲಕ್ಷ್ಯ ಭಾವನೆ ಅನ್ನುವ ಮಾತು ಕೇಳಿಬರುತ್ತಿದೆ. ಆದರೆ, ಇಂಥ ಸನ್ನಿವೇಶ ನಮ್ಮ ರಾಜ್ಯದಲ್ಲಿ ಇರಬೇಕಿದ್ದರೆ ಸಾವಿರಾರು ಕಿಮೀ ದೂರದ ಅಮೆರಿಕದಲ್ಲಿ ಸಿರಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಕಲಿಸಲು ಮುಂದಾಗಿದ್ದಾರೆ.
ಉತ್ತರ ಅಮೆರಿಕಾದ ನಾರ್ತ್ ಕೆರೊಲಿನಾ ರಾಜ್ಯದ ರಾಜಧಾನಿ ರೇಲಿಗ್ ನಗರದಲ್ಲಿರುವ ಪ್ರಸಿದ್ಧ ವೇಕ್ ಕೌಂಟಿ ಎನ್ನುವ ಶಾಲೆಯಲ್ಲಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಹೈಸ್ಕೂಲ್ ವಿಭಾಗಕ್ಕೆ ಕಲಿಸಲು ಮುಂದಾಗಿದೆ. ಶಾಲೆಯಲ್ಲಿ ಕನ್ನಡ ಭಾಷೆಯ ಕಲಿಕೆಯನ್ನು ಗ್ರೇಡ್ ಪಾಯಿಂಟ್ ರಹಿತ ಎಂದು ಅಮೆರಿಕ ಸರಕಾರ ಅನುಮೋದನೆ ನೀಡಿದೆ.
ನಾರ್ತ್ ಕೆರೋಲಿನಾ ರಾಜ್ಯದಲ್ಲಿ ಸ್ಥಳೀಯ ಕನ್ನಡ ಕಲಿ ಶಾಲೆ ತಂಡ ಮತ್ತು ಕನ್ನಡ ಅಕಾಡೆಮಿಯ ಸತತ ಪ್ರಯತ್ನದಿಂದಾಗಿ ಅಲ್ಲಿನ ಪ್ರಸಿದ್ಧ ಶಾಲೆಯಲ್ಲಿ ಕನ್ನಡ ಕಲಿಕೆಗೆ ಅವಕಾಶ ಸಿಕ್ಕಿದೆ. ಈ ಬಾರಿಯ ಕನ್ನಡ ರಾಜ್ಯೋತ್ಸವದ ನವೆಂಬರ್ ತಿಂಗಳಲ್ಲಿಯೇ ಅಮೆರಿಕದಲ್ಲಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಕಲಿಸಲು ಮುಂದಾಗಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕಾಗಿ ಕರ್ನಾಟಕದ ಮೂಲದ ಕನ್ನಡ ಕಲಿ ಶಾಲೆ ತಂಡಕ್ಕೆ ಅಭಿನಂದನೆಗಳು ಹರಿದುಬರುತ್ತಿದೆ.
Wake County School in North Carolina has begun to teach Kannada Language for students of their school.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm