ಬ್ರೇಕಿಂಗ್ ನ್ಯೂಸ್
23-09-24 07:01 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.23: ತಿರುಪತಿ ಲಡ್ಡು ಪ್ರಾಣಿಜನ್ಯ ಕೊಬ್ಬಿನ ಕಾರಣಕ್ಕೆ ವಿವಾದಕ್ಕೀಡಾಗಿರುವಾಗಲೇ ತಿರುಪತಿ ಲಡ್ಡಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ಪದ್ಮಾವತಿ ಎಂಬವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಹಿಂತಿರುಗುವಾಗ ತನ್ನ ಸಂಬಂಧಿಕರಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಲಡ್ಡುವಿನಲ್ಲಿ ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ ಜೊತೆಗೆ ಗುಟ್ಕಾ ಪ್ಯಾಕೆಟ್ ಕೂಡ ಇರುವುದು ಆಶ್ಚರ್ಯವಾಗಿದೆ. ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು.
ಈಗಾಗಲೇ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಕಲಬೆರಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿರುವುದು ಮತ್ತೆ ಕಳಪೆ ಗುಣಮಟ್ಟದ ಲಡ್ಡು ತಯಾರಿ ಚರ್ಚೆಗೆ ಗ್ರಾಸವಾಗಿದೆ.
A devotee from Gollagudem, Khammam district, Donthu Padmavathi, has levelled an allegation that she found a piece of a gutka packet and traces of tobacco in a laddu prasadam that she had brought from Tirumala. Padmavathi, a resident of Karteekeya Township in Khammam Rural mandal, said she had visited Tirumala on September 19 for darshan of Lord Venkateshwara Swamy.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm