ಬ್ರೇಕಿಂಗ್ ನ್ಯೂಸ್
01-10-24 07:36 pm HK News Desk ದೇಶ - ವಿದೇಶ
ಥಾಯ್ಲೆಂಡ್, ಅ.1: ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.




ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
About 25 people were feared dead in Thailand on Tuesday (October 1, 2024) when a school bus carrying students and teachers on a field trip caught fire on the outskirts of the capital Bangkok, with 16 passengers hospitalised, the government said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm