ಬ್ರೇಕಿಂಗ್ ನ್ಯೂಸ್
01-10-24 07:36 pm HK News Desk ದೇಶ - ವಿದೇಶ
ಥಾಯ್ಲೆಂಡ್, ಅ.1: ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.




ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
About 25 people were feared dead in Thailand on Tuesday (October 1, 2024) when a school bus carrying students and teachers on a field trip caught fire on the outskirts of the capital Bangkok, with 16 passengers hospitalised, the government said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am