ಬ್ರೇಕಿಂಗ್ ನ್ಯೂಸ್
05-10-24 06:40 pm HK News Desk ದೇಶ - ವಿದೇಶ
ನವದೆಹಲಿ, ಅ.5: 'ಇನ್ನು ಹೆಚ್ಚು ದಿನ ಇಸ್ರೇಲ್ ಉಳಿಯುವುದಿಲ್ಲ’ ಎಂದು ಇರಾನ್ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖೊಮೇನಿ ಹೇಳಿದ್ದಾರೆ. ಐದು ವರ್ಷಗಳಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಶುಕ್ರವಾರ ಟೆಹರಾನ್ನ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಅವರು ಮಾತನಾಡಿದರು.
ಖೊಮೇನಿ ಅವರು, ಇಸ್ರೇಲ್ ವಿರುದ್ಧ ಪ್ಯಾಲೆಸ್ತೀನಿಯರು ಮತ್ತು ಲೆಬನಾನಿಗರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜೊತೆಗೆ ಇತ್ತೀಚೆಗೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ’ ಎಂದೂ ಬಣ್ಣಿಸಿದರು. ಹಮಾಸ್ ಅಥವಾ ಹೆಜ್ಬುಲ್ಲಾ ವಿರುದ್ಧ ಇಸ್ರೇಲ್ ಹೆಚ್ಚು ಕಾಲ ಬಾಳಿಕೆ ಬರಲ್ಲ ಎಂದು ಖೊಮೇನಿ ಹೇಳುತ್ತಿದ್ದಂತೆ, ಮಸೀದಿ ಆವರಣದಲ್ಲಿ ಸೇರಿದ್ದ ಸಾವಿರಾರು ಜನರು “ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಘೋಷಣೆ ಮೊಳಗಿಸಿದರು.
ಐತಿಹಾಸಿಕ ಇಮಾಮ್ ಖೊಮೇನಿ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಸಾವಿರಾರು ಇರಾನಿಯನ್ನರನ್ನು ಉದ್ದೇಶಿಸಿ ಮಾತನಾಡಿದ ಖೊಮೇನಿ ಅವರು ರಷ್ಯಾ ನಿರ್ಮಿತ ಡ್ರಾಗುನೋವ್ ರೈಫಲ್ ಹಿಡಿದಿದ್ದರು. ಪ್ರತಿಭಟನೆ ನಡೆಸುತ್ತಿರುವ ಲೆಬನಾನ್ ಮತ್ತು ಪ್ಯಾಲೆಸ್ತೀನಿಯರ ಬಗ್ಗೆ ಆಕ್ಷೇಪಿಸಲು ಯಾವುದೇ ಅಂತಾರಾಷ್ಟ್ರೀಯ ಕಾನೂನುಗಳಿಗೆ ಅವಕಾಶವಿಲ್ಲ ಎಂದರು. ಭಾಷಣದಲ್ಲಿ ಖೊಮೇನಿ ಇತ್ತೀಚೆಗೆ ಇಸ್ರೇಲ್ ದಾಳಿಗೆ ಸಾವನ್ನಪ್ಪಿದ ಹೆಜ್ಬುಲ್ಲಾ ಮುಖ್ಯಸ್ಥ ನಸ್ರುಲ್ಲಾನನ್ನೂ ಹಾಡಿ ಹೊಗಳಿದರು. ವಿಶೇಷವೆಂದರೆ, ಈ ಭಾಷಣದ ವೇಳೆ ಖೊಮೇನಿ ಅವರು ತಮ್ಮ ಪಕ್ಕದಲ್ಲೇ ಗನ್ವೊಂದನ್ನು ಇರಿಸಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು.
Iranian Supreme Leader Ayatollah Ali Khamenei delivered a rare Friday sermon defending this week’s missile attack on Israel that deepened fears of a regional war, while praising the “logical and legal” Hamas-led October 7 invasion and massacre in southern Israel that sparked the war in Gaza and fueled violence throughout the Middle East.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm