ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 04:57 pm
Mangalore Correspondent
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm