ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm