ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am