ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm