ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm