ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm