ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm