ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm