ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am