ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm