ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm