ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm