ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm