ಬ್ರೇಕಿಂಗ್ ನ್ಯೂಸ್
28-10-24 08:38 pm HK News Desk ದೇಶ - ವಿದೇಶ
ಎರ್ನಾಕುಲಂ, ಅ.28: ಕೇರಳದಲ್ಲಿ ಅಡುಗೆ ಸಂಬಂಧಿತ ಯೂಟ್ಯೂಬರ್ ಆಗಿ ಹೆಸರು ಮಾಡಿದ್ದ ದಂಪತಿ ದಿಢೀರ್ ಸಾವಿಗೆ ಶರಣಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಎರ್ನಾಕುಲಂ ಜಿಲ್ಲೆಯ ಪರಶ್ಶಲಾ ಗ್ರಾಮದಲ್ಲಿ ನಡೆದಿದೆ. ಸೆಲ್ಲು ಫ್ಯಾಮಿಲಿ ಹೆಸರಿನ ಯೂಟ್ಯೂಬ್ ನಡೆಸುತ್ತಿದ್ದ ಪ್ರಿಯಾ (38) ಮತ್ತು ಆಕೆಯ ಪತಿ ಸೆಲ್ವರಾಜ್ (45) ಮೃತರು.
ದಂಪತಿಯ ಮಗ ಎರ್ನಾಕುಲಂನಲ್ಲಿ ನರ್ಸಿಂಗ್ ಓದುತ್ತಿದ್ದು, ಶುಕ್ರವಾರ ರಾತ್ರಿ ಫೋನಲ್ಲಿ ಮಾತನಾಡಿದ್ದ. ಮರುದಿನ ಫೋನ್ ರಿಸೀವ್ ಮಾಡುತ್ತಿರಲಿಲ್ಲ. ಹೀಗಾಗಿ ಶನಿವಾರ ಸಂಜೆಯ ವೇಳೆಗೆ ಮಗ ಮನೆಗೆ ಆಗಮಿಸಿದ್ದು, ತಾಯಿ ಪ್ರಿಯಾ ಬೆಡ್ ನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿದ್ದರೆ, ತಂದೆ ನೇಣಿಗೆ ಶರಣಾಗಿರುವ ರೀತಿ ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸೆಲ್ಲು ಫ್ಯಾಮಿಲಿ ಹೆಸರಿನ ಯೂಟ್ಯೂಬ್ ನಲ್ಲಿ ದಿನವೂ ಇವರು ವಿಡಿಯೋ ಅಪ್ಲೋಡ್ ಮಾಡುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆಗೆ 55 ಸೆಕೆಂಡಿನ ವಿಡಿಯೋ ಹಾಕಿದ್ದು, ಅದರಲ್ಲಿ ಸಾವಿನ ಕಡೆಗೆ ಅಂತಿಮ ಯಾತ್ರೆ ಎನ್ನುವ ಅರ್ಥವುಳ್ಳ ಸಾಲುಗಳ ಸಾಂಗ್ ಬಳಸಿದ್ದರು. ಹೀಗಾಗಿ ಇವರು ಮೊದಲೇ ಸಾವಿಗೆ ಶರಣಾಗುವ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದರೇ ಅನ್ನುವ ಅನುಮಾನ ಬಂದಿದೆ. ಪರಿಸರದ ನಿವಾಸಿಗಳು ಇವರ ದಿಢೀರ್ ಸಾವಿನ ಬಗ್ಗೆ ಅಚ್ಚರಿಗೊಂಡಿದ್ದಾರೆ. ಮನೆಗೆ ಮಕ್ಕಳು ಬಿಟ್ಟರೆ, ಪ್ರಿಯಾ ತಾಯಿ ಮಾತ್ರ ಬರುತ್ತಿದ್ದರು. ವರ್ಷದ ಹಿಂದೆ ಮಗಳಿಗೆ ಮದುವೆಯಾಗಿತ್ತು. ಮನೆಯಲ್ಲಿ ಇಬ್ಬರೇ ಹೆಚ್ಚಾಗಿ ಇರುತ್ತಿದ್ದರು. ಮನೆ ಕಟ್ಟುವುದಕ್ಕಾಗಿ ಜಾಗ ಖರೀದಿಯನ್ನೂ ಮಾಡಿದ್ದರು ಎಂದು ಸ್ಥಳೀಯರು ಮನೋರಮಾ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಪ್ರಿಯಾ ಹಿಂದೆ ಕುಟುಂಬಶ್ರೀಯಲ್ಲಿ ಸಕ್ರಿಯವಾಗಿದ್ದರು. ಆನಂತರ, ಅದನ್ನು ಬಿಟ್ಟು ಯೂಟ್ಯೂಬಲ್ಲಿ ಮಾತ್ರ ಸಕ್ರಿಯವಾಗಿದ್ದರು. ಸಾಮಾಜಿಕವಾಗಿ ಹೆಚ್ಚು ಬೆರೆಯುತ್ತಿರಲಿಲ್ಲ. ಈಕೆಯ ಪತಿ ಸೆಲ್ವರಾಜ್ ಮೇಸ್ತ್ರಿಯಾಗಿದ್ದು, ಸ್ಥಳೀಯರ ಜೊತೆಗೆ ಮಾತ್ರ ಬೆರೆಯುತ್ತಿದ್ದರು. ಸಂಬಂಧಿಕರ ಜೊತೆಗೆ ಹೆಚ್ಚು ಬೆರೆಯುತ್ತಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
A couple, who ran a YouTube channel, was found dead at their residence in Kerala's Parassala town on Sunday, with the police suspecting it as a case of death by suicide. The incident came to light after their neighbours, who noticed an unusual absence, alerted the police.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm