ಬ್ರೇಕಿಂಗ್ ನ್ಯೂಸ್
29-10-24 08:23 pm HK News Desk ದೇಶ - ವಿದೇಶ
ಶ್ರೀನಗರ, ಅ.29: ಜಮ್ಮು ಕಾಶ್ಮೀರದ ಅಖ್ನೂರ್ ಭಾಗದಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸತತ 27 ಗಂಟೆಗಳಿಂದ ದಾಳಿ ಕಾರ್ಯಾಚರಣೆ ನಡೆಸಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಅ.28ರ ಸೋಮವಾರ ಗಡಿ ನಿಯಂತ್ರಣ ರೇಖೆ ಸಮೀಪದಲ್ಲಿ ಉಗ್ರರು ಸೇನಾ ಪಡೆಯ ಆಂಬುಲೆನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದ. ಮತ್ತಿಬ್ಬರು ಭಯೋತ್ಪಾದಕರನ್ನು ಮಂಗಳವಾರ ಜೋಗ್ವಾನ್ ಗ್ರಾಮದಲ್ಲಿ ಸೇನೆ ಎನ್ಕೌಂಟರ್ ಮಾಡಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶೇಷ ಪಡೆ, ಎನ್ ಎಸ್ ಜಿ ಕಮಾಂಡೋಸ್ ಜತೆಗೆ ಹೆಲಿಕಾಪ್ಟರ್ ಮತ್ತು ಡ್ರೋನ್ ಬಳಕೆ ಮಾಡಲಾಗಿತ್ತು. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದೆ. ದೀಪಾವಳಿ ಹಬ್ಬದ ಸಲುವಾಗಿ ಜಮ್ಮು ಪ್ರದೇಶದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ಹಿನ್ನೆಲೆಯಲ್ಲಿ ಉಗ್ರರು ಟಾರ್ಗೆಟ್ ಮಾಡಿದ್ದರು. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Three terrorists were gunned down by security forces in the Akhnor sector in Jammu and Kashmir on Tuesday during a 27-hour-long gunfight near the Line of Control, officials said. The search operation was triggered after terrorists opened fire at an ambulance that was part of an army convoy moving near the LoC on Monday morning.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm