ಬ್ರೇಕಿಂಗ್ ನ್ಯೂಸ್
29-10-24 08:23 pm HK News Desk ದೇಶ - ವಿದೇಶ
ಶ್ರೀನಗರ, ಅ.29: ಜಮ್ಮು ಕಾಶ್ಮೀರದ ಅಖ್ನೂರ್ ಭಾಗದಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸತತ 27 ಗಂಟೆಗಳಿಂದ ದಾಳಿ ಕಾರ್ಯಾಚರಣೆ ನಡೆಸಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಅ.28ರ ಸೋಮವಾರ ಗಡಿ ನಿಯಂತ್ರಣ ರೇಖೆ ಸಮೀಪದಲ್ಲಿ ಉಗ್ರರು ಸೇನಾ ಪಡೆಯ ಆಂಬುಲೆನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದ. ಮತ್ತಿಬ್ಬರು ಭಯೋತ್ಪಾದಕರನ್ನು ಮಂಗಳವಾರ ಜೋಗ್ವಾನ್ ಗ್ರಾಮದಲ್ಲಿ ಸೇನೆ ಎನ್ಕೌಂಟರ್ ಮಾಡಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶೇಷ ಪಡೆ, ಎನ್ ಎಸ್ ಜಿ ಕಮಾಂಡೋಸ್ ಜತೆಗೆ ಹೆಲಿಕಾಪ್ಟರ್ ಮತ್ತು ಡ್ರೋನ್ ಬಳಕೆ ಮಾಡಲಾಗಿತ್ತು. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದೆ. ದೀಪಾವಳಿ ಹಬ್ಬದ ಸಲುವಾಗಿ ಜಮ್ಮು ಪ್ರದೇಶದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ಹಿನ್ನೆಲೆಯಲ್ಲಿ ಉಗ್ರರು ಟಾರ್ಗೆಟ್ ಮಾಡಿದ್ದರು. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Three terrorists were gunned down by security forces in the Akhnor sector in Jammu and Kashmir on Tuesday during a 27-hour-long gunfight near the Line of Control, officials said. The search operation was triggered after terrorists opened fire at an ambulance that was part of an army convoy moving near the LoC on Monday morning.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am