ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
07-08-25 05:50 pm
Bangalore Correspondent
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm