ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm